ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಬಳಿ ಇರುವ ಆನೆಗಳ ಆರೈಕೆ ಕೇಂದ್ರದಲ್ಲಿ ಜಿಲ್ಲಾ ಅರಣ್ಯ ವಲಯ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಡಬ್ಯುಆರ್ ಆರ್ ಸಿ ನೇತೃತ್ವದಲ್ಲಿ ಆನೆಗಳಿಗೆ ಬಗೆ ಬಗೆಯ ಹಣ್ಣು ಹಂಪಲುಗಳನ್ನು ನೀಡುವ ಮೂಲಕ ವಿಶ್ವ ಆನೆಗಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಬ್ಬು, ಬಾಳೆಹಣ್ಣು, ಹಲಸು, ಕಲ್ಲಂಗಡಿ, ದ್ರಾಕ್ಷಿ, ಮೋಸಂಬಿ, ಅಂಜೂರ ಸೇರಿದಂತೆ ಬೆಲ್ಲದಿಂದ ಮಾಡಿದ ಸಿಹಿ ಪದಾರ್ಥಗಳನ್ನು ಮಾವುತರು ಆನೆಗಳಿಗೆ ಉಣಬಡಿಸಿದರು.
Trending
- ದ್ವಿಚಕ್ರ ವಾಹನವು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಸವಾರ ಸಾವು ಮತ್ತೊರ್ವನಿಗೆ ಗಾಯ
- ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು
- ಮಾವು ಬೆಳೆಗಾರರ ಸಂಕಷ್ಟ – ಎಕರೆಗೆ 40,000 ರೂ. ಪರಿಹಾರಕ್ಕೆ ಕೆಪಿಆರ್ಎಸ್ ಒತ್ತಾಯ
- ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬ್ ಚಾಲಕ ಜೀವಂತ ದಹನ
- ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಬೃಹತ್ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ 5 ಜನರು ಸಾವನ್ನಪ್ಪಿದ್ದಾರೆ
- ಪೂರ್ವಜರು ನಿಮಗೆ ಯಾವ ಚಿಹ್ನೆಗಳು ಆಶೀರ್ವದಿಸಿದ್ದಾರೆಂದು ನಿಮಗೆ ತಿಳಿದಿದೆಯೇ – ಗರುಡ ಪುರಾಣ ಏನು ಹೇಳುತ್ತದೆ?
- ತೀವ್ರವಾಗಿ ಉಲ್ಬಣಗೊಂಡಿರುವ ಮಧ್ಯಪ್ರಾಚ್ಯ ಯುದ್ಧವು ಈಗ ಮೂರನೇ ವಾರಕ್ಕೆ ಪ್ರವೇಶಿಸಿದೆ
- ಉದ್ವಿಗ್ನತೆಯ ನಡುವೆಯೇ ಇರಾನ್ ಡಿಯಾಗೋ ಗಾರ್ಸಿಯಾ ಸೇನಾ ನೆಲೆಯ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ
